ನಟ ದರ್ಶನ್ ಜಾಮೀನು ಭವಿಷ್ಯ ನಿರ್ಧಾರ


ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಗೆ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ನಡೆಸಲಿದೆ. ಅವರ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ಅರ್ಜಿ ಸಲ್ಲಿಸಿದೆ. ಕೊಲೆ ಪ್ರಕರಣದಲ್ಲಿ 7 ಆರೋಪಿಗಳ ಜಾಮೀನು ರದ್ದು ಕೋರಿ ಸರ್ಕಾರ ಅರ್ಜಿ ಸಲ್ಲಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು